Wednesday, August 29, 2012

'ಅಭಿವೃದ್ಧಿ-ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ



ನಾ. ಕಾರಂತ ಪೆರಾಜೆಯವರಿಗೆ ಕರ್ನಾಟಕ ಘನ ಸರಕಾರದ ವಾರ್ತಾ ಇಲಾಖೆಯು ನೀಡುವ 'ಅಭಿವೃದ್ಧಿ-ಪರಿಸರ ಪತ್ರಿಕೋದ್ಯಮ ಪ್ರಶಸ್ತಿ' ಪ್ರದಾನ ಸಮಾರಂಭವು ಆ.27ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಜರುಗಿತು. ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್ ಮತ್ತು ಉಪಮುಖ್ಯಮಂತ್ರಿ ಆರ್.ಅಶೋಕ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಸರಕಾರದ ಕಾರ್ಯದರ್ಶಿ ಬಸವರಾಜು, ವಾರ್ತಾ ಇಲಾಖೆಯ ನಿರ್ದೇಶಕ ಎನ್.ಆರ್. ವಿಶುಕುಮಾರ್ ಉಪಸ್ಥಿತರಿದ್ದರು.

No comments:

Post a Comment